ಹಿಂದೂ ಧರ್ಮದಲ್ಲಿ ಗೊಂದಲಗಳಿದ್ದು, ಸ್ವಧರ್ಮಿಯರಿಂದಲೇ ಚಿಂತೆ ಕಾಡುವಂತಾಗಿದೆ. ಈ ನಿಟ್ಟಿನಲ್ಲಿ ಧರ್ಮ- ಧಾರ್ಮಿಕ ಆಚರಣೆಯೊಂದಿಗೆ ಪ್ರತಿಯೊಬ್ಬ ಹಿಂದೂ ಬೆರೆಯಬೇಕಾದ ಅಗತ್ಯವಿದೆ ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಸ್ವಾಮೀಜಿ ಅವರು ಹೇಳಿದ್ದಾರೆ.
ಇವರು ಶ್ರೀಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ ಸಭಾಮಂದಿರದಲ್ಲಿ ಶ್ರೀ ರಾಮ ಪ್ರಾಣಪ್ರತಿಷ್ಠೆ ಅಂಗವಾಗಿ ಅಯೋಧ್ಯೆಯಿಂದ ತರಲಾದ ಮಂತ್ರಾಕ್ಷತೆಯನ್ನು ವಿವಿಧ ತಾಲೂಕುಗಳಿಗೆ ಕಳುಹಿಸಿಕೊಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದ್ದಾರೆ. ಹಿಂದೂ ಧರ್ಮದಲ್ಲಿ ಮಂತ್ರಾಕ್ಷತೆಗೆ ಬಹಳ ಮಹತ್ವವಿದೆ. ಇದೀಗ ಅಯೋಧ್ಯೆಯಿಂದ ತರಲಾದ ಮಂತ್ರಾಕ್ಷತೆಯನ್ನು ಪ್ರತಿಯೊಬ್ಬ ಹಿಂದೂ ಮನೆಗೆ ತಲುಪಿಸಿ, ಶ್ರೀರಾಮ ಕೈಂಕರ್ಯದಲ್ಲಿ ತೊಡಗಿಕೊಂಡಲ್ಲಿ ಶ್ರೀರಾಮನ ಪುನರ್ ಪ್ರತಿಷ್ಠೆಗೆ ಅರ್ಥ ಬರುವ ಜತೆಗೆ ಹಿಂದೂ ಧರ್ಮ ಉಜ್ವಲಿಸುತ್ತದೆ ಎಂದು ನುಡಿದಿದ್ದಾರೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…