ಜನ ಮನದ ನಾಡಿ ಮಿಡಿತ

Advertisement

ಹಿಮಾಲಯದಲ್ಲಿ ಹುಟ್ಟಿದ ನೀರು ರೈತನ ಗದ್ದೆಗೆ ಹರಿದು ಫಲ ಕೊಡುವಂತೆ, ಬಾಷೆಯ ಉಪಯೋಗ ಉತ್ತಮವಾಗಿರಲಿ – ಕೆ. ಪಿ. ರಾವ್

ಕಟೀಲು : ಹಿಮಾಲಯದಲ್ಲಿ ಹುಟ್ಟಿದ ನೀರು ರೈತನ ಗದ್ದೆಗೆ ಹರಿದು ಫಲ ಕೊಡುವಂತೆ, ಬಾಷೆಯ ಉಪಯೋಗ ಉತ್ತಮವಾಗಿರಲಿ ಎಂದು ಕೆ. ಪಿ. ರಾವ್ ಹೇಳಿದರು. ಅವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ಸಮೂಹ ಶಿಕ್ಷಣ ಸಂಸ್ಥೆಗಳ ಅಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ಭ್ರಮರ ಇಂಚರ ನುಡಿಹಬ್ಬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಕಟೀಲು ಪದವಿ ಕಾಲೇಜಿನಿಂದ ಸಮ್ಮೇಳನ ನಡೆಯುವ ಪದವಿ ಪೂರ್ವ ಕಾಲೇಜಿನವರೆಗೆ ಮೆರವಣಿಗೆ ನಡೆಯಿತು, ಮೆರವಣಿಗೆಯಲ್ಲಿ ಭಗವತ್ ಗೀತೆಯನ್ನು ಪಲ್ಲಕ್ಕಿಯಲ್ಲಿ ಹೊತ್ತು ಬಂದು ವಿಶೇಷ ಗೌರವ ಸಲ್ಲಿಸಲಾಯಿತು. ವಿವಿಧ ವೇಷಗಳು, ವಿದ್ಯಾರ್ಥಿಗಳು ಮೆರವಣಿಗೆಗೆ ಸಾಥ್ ನೀಡಿದರು.
ಹಳೆವಿದ್ಯಾರ್ಥಿ ಶೇಖರ ಪೂಜಾರಿ ಮೆರವಣಿಗೆಯನ್ನು ಉದ್ಘಾಟಿಸಿದರು. ಜನಪದ ವಸ್ತುಸಂಗ್ರಹಾಲಯವನ್ನು ಆನಂದ ಸಿ ಕುಂದರ್ ಉದ್ಘಾಸಿದರು, ಕಾರ್ಯಕ್ರಮದಲ್ಲಿ ಸಾಹಿತಿ ಪಾದೆಕಲ್ಲು ವಿಷ್ಣು ಭಟ್, ಪವನಜ. ದೇವಳದ ಆಡಳಿತ ಮಂಡಳಿ ಅಧ್ಯಕ್ಣ ಸನತ್ ಕುಮಾರಗ ಶೆಟ್ಟಿ, ದೇವಳದ ಪ್ರಧಾನ ಅರ್ಚಕ ಲಕ್ಷೀನಾರಾಯಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರುಗಳಾದ ಲೋಕಯ್ಯ ಸಾಲಿಯಾನ್, ಕಿರಣ್ ಕುಮಾರ್ ಶೆಟ್ಟಿ, ಗ್ರೆಗರಿನ್ ತಾವ್ರೋ, ಉಪಾಧ್ಯಕ್ಷರುಗಳಾದ ಭಾರತಿ, ಸುರೇಶ್, ಬಾಲಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.


ಪದವಿ ಕಾಲೇಜಿನ ಪ್ರಾಂಶುಪಾಲ ಕೃಪ್ಣ ಕಾಂಚಾನ್, ಪದವೀ ಪೂರ್ವ ಕಾಲೇಜಿನ ಪ್ರಾಂಶುಪಾಲ ಕುಸುಮಾವತಿ, ಪ್ರಾರ್ಥಮಿಕ ಶಾಲೆಯ ಮುಖ್ಯೋಪದ್ಯಾನಿ ಸರೋಜಿನಿ, ಅಂಗ್ಲ ಮಾದ್ಯಮ ಶಾಲೆಯ ಮುಖೋಪದ್ಯಾಯ ಚಂದ್ರಶೀಖರ ಭಟ್, ಪ್ರಧಾನ ಅರ್ಚಕ ಹರಿನಾರಾಯಣ ದಾಸ ಆಸ್ರಣ್ಣ ಸ್ವಾಗತಿಸಿ, ಡಾ.ಕೃಷ್ಣ ಧನ್ಯವಾದ ಸಮರ್ಪಿಸಿದರು. ಉಪಪ್ರಾಶುಂಪಾಲ ರಾಜಶೇಖರ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

error: Content is protected !!