ಕಟೀಲು : ಹಿಮಾಲಯದಲ್ಲಿ ಹುಟ್ಟಿದ ನೀರು ರೈತನ ಗದ್ದೆಗೆ ಹರಿದು ಫಲ ಕೊಡುವಂತೆ, ಬಾಷೆಯ ಉಪಯೋಗ ಉತ್ತಮವಾಗಿರಲಿ ಎಂದು ಕೆ. ಪಿ. ರಾವ್ ಹೇಳಿದರು. ಅವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ಸಮೂಹ ಶಿಕ್ಷಣ ಸಂಸ್ಥೆಗಳ ಅಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ಭ್ರಮರ ಇಂಚರ ನುಡಿಹಬ್ಬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಟೀಲು ಪದವಿ ಕಾಲೇಜಿನಿಂದ ಸಮ್ಮೇಳನ ನಡೆಯುವ ಪದವಿ ಪೂರ್ವ ಕಾಲೇಜಿನವರೆಗೆ ಮೆರವಣಿಗೆ ನಡೆಯಿತು, ಮೆರವಣಿಗೆಯಲ್ಲಿ ಭಗವತ್ ಗೀತೆಯನ್ನು ಪಲ್ಲಕ್ಕಿಯಲ್ಲಿ ಹೊತ್ತು ಬಂದು ವಿಶೇಷ ಗೌರವ ಸಲ್ಲಿಸಲಾಯಿತು. ವಿವಿಧ ವೇಷಗಳು, ವಿದ್ಯಾರ್ಥಿಗಳು ಮೆರವಣಿಗೆಗೆ ಸಾಥ್ ನೀಡಿದರು.
ಹಳೆವಿದ್ಯಾರ್ಥಿ ಶೇಖರ ಪೂಜಾರಿ ಮೆರವಣಿಗೆಯನ್ನು ಉದ್ಘಾಟಿಸಿದರು. ಜನಪದ ವಸ್ತುಸಂಗ್ರಹಾಲಯವನ್ನು ಆನಂದ ಸಿ ಕುಂದರ್ ಉದ್ಘಾಸಿದರು, ಕಾರ್ಯಕ್ರಮದಲ್ಲಿ ಸಾಹಿತಿ ಪಾದೆಕಲ್ಲು ವಿಷ್ಣು ಭಟ್, ಪವನಜ. ದೇವಳದ ಆಡಳಿತ ಮಂಡಳಿ ಅಧ್ಯಕ್ಣ ಸನತ್ ಕುಮಾರಗ ಶೆಟ್ಟಿ, ದೇವಳದ ಪ್ರಧಾನ ಅರ್ಚಕ ಲಕ್ಷೀನಾರಾಯಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರುಗಳಾದ ಲೋಕಯ್ಯ ಸಾಲಿಯಾನ್, ಕಿರಣ್ ಕುಮಾರ್ ಶೆಟ್ಟಿ, ಗ್ರೆಗರಿನ್ ತಾವ್ರೋ, ಉಪಾಧ್ಯಕ್ಷರುಗಳಾದ ಭಾರತಿ, ಸುರೇಶ್, ಬಾಲಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.
ಪದವಿ ಕಾಲೇಜಿನ ಪ್ರಾಂಶುಪಾಲ ಕೃಪ್ಣ ಕಾಂಚಾನ್, ಪದವೀ ಪೂರ್ವ ಕಾಲೇಜಿನ ಪ್ರಾಂಶುಪಾಲ ಕುಸುಮಾವತಿ, ಪ್ರಾರ್ಥಮಿಕ ಶಾಲೆಯ ಮುಖ್ಯೋಪದ್ಯಾನಿ ಸರೋಜಿನಿ, ಅಂಗ್ಲ ಮಾದ್ಯಮ ಶಾಲೆಯ ಮುಖೋಪದ್ಯಾಯ ಚಂದ್ರಶೀಖರ ಭಟ್, ಪ್ರಧಾನ ಅರ್ಚಕ ಹರಿನಾರಾಯಣ ದಾಸ ಆಸ್ರಣ್ಣ ಸ್ವಾಗತಿಸಿ, ಡಾ.ಕೃಷ್ಣ ಧನ್ಯವಾದ ಸಮರ್ಪಿಸಿದರು. ಉಪಪ್ರಾಶುಂಪಾಲ ರಾಜಶೇಖರ್ ಕಾರ್ಯಕ್ರಮ ನಿರೂಪಿಸಿದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…