ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ವತಿಯಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮನೋವೈದ್ಯಕೀಯ ಆಪ್ತ ಸಮಾಲೋಚಕ ಎಸ್ ಕೆ ಶ್ರೀಪತಿ ಭಟ್ ಪೆರಂಕಿಲ ರವರಿಗೆ ಲಯನ್ಸ್ ಪ್ರಾಂತ್ಯ ಅಧ್ಯಕ್ಷರ ಅಧಿಕೃತ ಬೇಟಿ ಕಾರ್ಯಕ್ರಮದ ಸಂದರ್ಭ ಸನ್ಮಾನಿಸಲಾಯಿತು.
ಇವರ ಸನ್ಮಾನ ಪತ್ರವನ್ನು ಕಾರ್ಯದರ್ಶಿ, ಪುಷ್ಪರಾಜ್ ಚೌಟ ವಾಚಿಸಿದರು.ವೇದಿಕೆಯಲ್ಲಿ ಪ್ರಾಂತ್ಯ ಅಧ್ಯಕ್ಷರಾದ ಲಯನ್ ಹೆರಾಲ್ಡ್ ತೌರೊ , ವಲಯ ಅಧ್ಯಕ್ಷೆ ಪ್ರತಿಭಾ ಹೆಬ್ಬಾರ್ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ಸ್ಥಾಪಕ ಅಧ್ಯಕ್ಷರಾದ ವೆಂಕಟೇಶ ಹೆಬ್ಬಾರ್ ಅಧ್ಯಕ್ಷ ಸುಧೀರ್ ಬಾಳಿಗ ರಾಯನ್ ರೋಶನ್ ಡಿಸೋಜ, ಸುನಿಲ್ ಲಾಯ್ಡ್ ಡಿ ಮೇಲ್ಲೊ ಮೊದಲಾದವರು ಉಪಸ್ಥಿತರಿದ್ದರು
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…