ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ವತಿಯಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮನೋವೈದ್ಯಕೀಯ ಆಪ್ತ ಸಮಾಲೋಚಕ ಎಸ್ ಕೆ ಶ್ರೀಪತಿ ಭಟ್ ಪೆರಂಕಿಲ ರವರಿಗೆ ಲಯನ್ಸ್ ಪ್ರಾಂತ್ಯ ಅಧ್ಯಕ್ಷರ ಅಧಿಕೃತ ಬೇಟಿ ಕಾರ್ಯಕ್ರಮದ ಸಂದರ್ಭ ಸನ್ಮಾನಿಸಲಾಯಿತು.
ಇವರ ಸನ್ಮಾನ ಪತ್ರವನ್ನು ಕಾರ್ಯದರ್ಶಿ, ಪುಷ್ಪರಾಜ್ ಚೌಟ ವಾಚಿಸಿದರು.ವೇದಿಕೆಯಲ್ಲಿ ಪ್ರಾಂತ್ಯ ಅಧ್ಯಕ್ಷರಾದ ಲಯನ್ ಹೆರಾಲ್ಡ್ ತೌರೊ , ವಲಯ ಅಧ್ಯಕ್ಷೆ ಪ್ರತಿಭಾ ಹೆಬ್ಬಾರ್ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ಸ್ಥಾಪಕ ಅಧ್ಯಕ್ಷರಾದ ವೆಂಕಟೇಶ ಹೆಬ್ಬಾರ್ ಅಧ್ಯಕ್ಷ ಸುಧೀರ್ ಬಾಳಿಗ ರಾಯನ್ ರೋಶನ್ ಡಿಸೋಜ, ಸುನಿಲ್ ಲಾಯ್ಡ್ ಡಿ ಮೇಲ್ಲೊ ಮೊದಲಾದವರು ಉಪಸ್ಥಿತರಿದ್ದರು
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…