ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ವತಿಯಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮನೋವೈದ್ಯಕೀಯ ಆಪ್ತ ಸಮಾಲೋಚಕ ಎಸ್ ಕೆ ಶ್ರೀಪತಿ ಭಟ್ ಪೆರಂಕಿಲ ರವರಿಗೆ ಲಯನ್ಸ್ ಪ್ರಾಂತ್ಯ ಅಧ್ಯಕ್ಷರ ಅಧಿಕೃತ ಬೇಟಿ ಕಾರ್ಯಕ್ರಮದ ಸಂದರ್ಭ ಸನ್ಮಾನಿಸಲಾಯಿತು.
ಇವರ ಸನ್ಮಾನ ಪತ್ರವನ್ನು ಕಾರ್ಯದರ್ಶಿ, ಪುಷ್ಪರಾಜ್ ಚೌಟ ವಾಚಿಸಿದರು.ವೇದಿಕೆಯಲ್ಲಿ ಪ್ರಾಂತ್ಯ ಅಧ್ಯಕ್ಷರಾದ ಲಯನ್ ಹೆರಾಲ್ಡ್ ತೌರೊ , ವಲಯ ಅಧ್ಯಕ್ಷೆ ಪ್ರತಿಭಾ ಹೆಬ್ಬಾರ್ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ಸ್ಥಾಪಕ ಅಧ್ಯಕ್ಷರಾದ ವೆಂಕಟೇಶ ಹೆಬ್ಬಾರ್ ಅಧ್ಯಕ್ಷ ಸುಧೀರ್ ಬಾಳಿಗ ರಾಯನ್ ರೋಶನ್ ಡಿಸೋಜ, ಸುನಿಲ್ ಲಾಯ್ಡ್ ಡಿ ಮೇಲ್ಲೊ ಮೊದಲಾದವರು ಉಪಸ್ಥಿತರಿದ್ದರು
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…