ಜನ ಮನದ ನಾಡಿ ಮಿಡಿತ

 ಜಿಮ್; ವೋಲ್ವೊದಿಂದ 1,400 ಕೋಟಿ ರೂ. ಹೂಡಿಕೆ, ಹೊಸಕೋಟೆ ಘಟಕ ವಿಸ್ತರಣೆ; ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಒಡಂಬಡಿಕೆಗೆ ಅಂಕಿತ

ಯೋನೆಕ್ಸ್ ಸನ್‌ರೈಸಸ್ ಕರ್ನಾಟಕ ಸ್ಟೇಟ್ ಮಾಸ್ಟರ್ಸ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್; ಮಹಿಳೆಯರ ಡಬಲ್ಸ್ ನಲ್ಲಿ ಶಾಲಿನಿ ರಾಜೇಶ್ ಶೆಟ್ಟಿ ಮತ್ತು ಬಾನು‌ ಎಸ್. ವಿನ್ನರ್ಸ್

ಪುತ್ತೂರು ತಾಲ್ಲೂಕು ಬೆದ್ರಾಳ ಎಂಬಲ್ಲಿ ನೇಣು ಬಿಗಿದು ಅತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು-ಪ್ರಕರಣ ದಾಖಲು.

ಬಂಟ್ವಾಳ; ಹಣವನ್ನು ಪಣವಾಗಿಟ್ಟು ಉಲಾಯಿ- ಪಿದಾಯಿ ಜುಗಾರಿ ಆಟ; ಆರೋಪಿಗಳ ಬಂಧನ..!!

ರಾಮಲ್ ಕಟ್ಟೆ ಎಂಬಲ್ಲಿ ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿ..!!! ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಬೆಂಗಳೂರು ಕಡೆಯಿಂದ ಮಂಗಳೂರಿಗೆ ಮಾರ್ಬಲ್ ಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾಗಿದೆ. ‌‌ಲಾರಿ ಚಾಲಕ ಮಾತ್ರ ಇದರೊಳಗೆ ಇದ್ದು ಆತ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ ಎಂದು ಹೇಳಲಾಗಿದೆ. ‌ಆದರೆ ಮಾರ್ಬಲ್ ಗಳು ಮಾತ್ರ ರಸ್ತೆ ಗೆ ಬಿದ್ದು ಅಪಾರ ನಷ್ಟ ಉಂಟಾಗಿದೆ. ಈ ಬಗ್ಗೆ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.

ಮಕ್ಕಳ ಶೈಕ್ಷಣಿಕ ಅಭಿವೃದ್ದಿ ಬಗ್ಗೆ ಪೋಷಕರಿಗೆ ಇರುವಷ್ಟೇ ಜವಬ್ದಾರಿ ಶಿಕ್ಷಕರಿಗೂ ಇರುತ್ತದೆ ಗ್ರಾ.ಪಂ‌ ಅಧ್ಯಕ್ಷೆ ಗೀತಾ ಸುರೇಶ್

ಮಂಗಳೂರು : ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಮೇಲೆ ರಾಮ ಸೇನೆಯಿಂದ ದಾಳಿ,ಪೀಠೋಪಕರಣ ಧ್ವಂಸ.!

ಹಸುವಿನ ಕೆಚ್ಚಲನ್ನು ಕಡಿದು ವಿಕೃತಿಯನ್ನು ಮೆರೆದ ದುಷ್ಟರ ನಡೆ ಖಂಡಿಸಿ, ಮಂಗಳೂರಿನಲ್ಲಿ ಪ್ರತಿಭಟನೆ

ಬಪ್ಪನಾಡು ಕ್ಷೇತ್ರದ ಪ್ರಧಾನ ಅರ್ಚಕ ಕೃಷ್ಣದಾಸ್ ಭಟ್ (83) ವಯೋ ಸಹಜ ದಿಂದ ಸ್ವಗೃಹದಲ್ಲಿ ನಿಧನ

ಮಂಗಳೂರು ಮ.ನ.ಪಾ. ವ್ಯಾಪ್ತಿಯ ನಾರಾಯಣ ಗುರು ಮಂದಿರದ ಬಳಿ ಶಾಸಕರ ವಿಶೇಷ ಅನುದಾನದಲ್ಲಿ ನಿರ್ಮಾಣವಾದ ಪ್ರವಾಸಿ ಕಾರು ತಂಗುದಾಣ ಉದ್ಘಾಟನೆ

error: Content is protected !!