ಜನ ಮನದ ನಾಡಿ ಮಿಡಿತ

ಸುದ್ದಿಗಳು

ಮೂಡುಬಿದಿರೆ ಶಾಸಕ ಕೋಟ್ಯಾನ್ ರಿಂದ ಹೆದ್ದಾರಿ ಕಾರ್ಯ ಪರಿಶೀಲನೆ

ಒಡಿಯೂರು ಶ್ರೀಗಳವರ ಜನ್ಮ ದಿನೋತ್ಸವ; ಸ್ವಚ್ಚತಾ ಕಾರ್ಯಕ್ರಮ…

“ಜನಮನ್ನಣೆ ಪಡೆದ ನಂದಿಕೇಶ್ವರ ತಂಡದಿಂದ ಇನ್ನಷ್ಟು ನಾಟಕ ಪ್ರದರ್ಶನಗೊಳ್ಳಲಿ” -ಲಕ್ಷ್ಮಿನಾರಾಯಣ ಅಸ್ರಣ್ಣ

“ತುಳುವರ ಸಂಸ್ಕೃತಿ, ಆಚಾರ ವಿಚಾರ ವೈಶಿಷ್ಟ್ಯ ಪೂರ್ಣವಾದದ್ದು”- ಕರುಣಾಕರ ಎಂ.ಶೆಟ್ಟಿ ಸುರತ್ಕಲ್ ಬಂಟರ ಸಂಘದಿಂದ “ಆಟಿದ ಪೊರ್ಲು“, ಅಭಿನಂದನಾ ಕಾರ್ಯಕ್ರಮ

“ತುಳುವರ ಸಂಸ್ಕೃತಿ, ಆಚಾರ ವಿಚಾರ ವೈಶಿಷ್ಟ್ಯ ಪೂರ್ಣವಾದದ್ದು”- ಕರುಣಾಕರ ಎಂ.ಶೆಟ್ಟಿ ಸುರತ್ಕಲ್ ಬಂಟರ ಸಂಘದಿಂದ “ಆಟಿದ ಪೊರ್ಲು“, ಅಭಿನಂದನಾ ಕಾರ್ಯಕ್ರಮ

ತುಳು ಭಾಷೆ 8 ನೇ ಪರಿಚ್ಚೇದಕ್ಕೆ ಸೇರ್ಪಡೆಗೆ ಮುಕ್ತಿಗಾಗಿ ನೇಪಾಲದ ಮುಕ್ತಿನಾಥ ದೇವಾಲಯದಲ್ಲಿ ತುಳುನಾಡ ಭಕ್ತರ ಪ್ರಾರ್ಥನೆ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಪರಶುರಾಮ ಶಾಖೆ, ಬಂಟ್ವಾಳ ನಗರ ಇದರ ಆಶ್ರಯದಲ್ಲಿ ಕೆ.ಎಸ್‌.ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಮತ್ತು ರೆಡ್ ಕ್ರಾಸ್ ರಕ್ತನಿಧಿ ಮಂಗಳೂರು ಇದರ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ಮತ್ತು ಬಾಲ ಸಂಸ್ಕಾರ ಕೇಂದ್ರದ ಉದ್ಘಾಟನಾ ಸಮಾರಂಭ ಜುಲೈ 28 ರಂದು ಆದಿತ್ಯವಾರ ಬೆಳಿಗ್ಗೆ ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆಯಿತು.

ಕಥೋಲಿಕ್ ಸಭಾ ಮಂಗಳೂರು ಪ್ರದೇಶ (ರಿ.) ಬಂಟ್ವಾಳ ವಲಯ, ಇವರ ಮುಂದಾಳತ್ವದಲ್ಲಿ ದ.ಕ.ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ನಿಗಮ ಇವರ ಸಹಯೋಗದೊಂದಿಗೆ ಅಲ್ಪಸಂಖ್ಯಾತರಿಗೆ ಲಭ್ಯವಿರುವ ಸವಲತ್ತುಗಳಿಗೆ ಮಾಹಿತಿ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ ಮೊಡಂಕಾಪು ಅನುಗ್ರಹ ಸಭಾ ಭವನದಲ್ಲಿ ನಡೆಯಿತು

ಜಾತಿ ಪ್ರಮಾಣ ಪತ್ರ ನಿರಾಕರಣೆ; ಅಲೆಮಾರಿ ಜನಾಂಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಡಕು: ರವೀಂದ್ರ ಶೆಟ್ಟಿ ಉಳಿದೊಟ್ಟು

ದಾಮೋದರ ಪಾಟಾಳಿ ಯವರಿಗೆ ‘ ಕರ್ನಾಟಕ ಸೇವಾ ರತ್ನ ಪ್ರಶಸ್ತಿ’202

error: Content is protected !!