ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಸುದ್ದಿಗಳು

ವಿಶ್ವ ಹಿಂದೂ ಪರಿಷದ್ ಬಜರಂಗದಳ ಪರಶುರಾಮ ಶಾಖೆ, ಬಂಟ್ವಾಳ ನಗರ ಇದರ ಆಶ್ರಯದಲ್ಲಿ ಕೆ.ಎಸ್‌.ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಮತ್ತು ರೆಡ್ ಕ್ರಾಸ್ ರಕ್ತನಿಧಿ ಮಂಗಳೂರು ಇದರ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ಮತ್ತು ಬಾಲ ಸಂಸ್ಕಾರ ಕೇಂದ್ರದ ಉದ್ಘಾಟನಾ ಸಮಾರಂಭ ಜುಲೈ 28 ರಂದು ಆದಿತ್ಯವಾರ ಬೆಳಿಗ್ಗೆ ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆಯಿತು.

ಕಥೋಲಿಕ್ ಸಭಾ ಮಂಗಳೂರು ಪ್ರದೇಶ (ರಿ.) ಬಂಟ್ವಾಳ ವಲಯ, ಇವರ ಮುಂದಾಳತ್ವದಲ್ಲಿ ದ.ಕ.ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ನಿಗಮ ಇವರ ಸಹಯೋಗದೊಂದಿಗೆ ಅಲ್ಪಸಂಖ್ಯಾತರಿಗೆ ಲಭ್ಯವಿರುವ ಸವಲತ್ತುಗಳಿಗೆ ಮಾಹಿತಿ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ ಮೊಡಂಕಾಪು ಅನುಗ್ರಹ ಸಭಾ ಭವನದಲ್ಲಿ ನಡೆಯಿತು

ಜಾತಿ ಪ್ರಮಾಣ ಪತ್ರ ನಿರಾಕರಣೆ; ಅಲೆಮಾರಿ ಜನಾಂಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಡಕು: ರವೀಂದ್ರ ಶೆಟ್ಟಿ ಉಳಿದೊಟ್ಟು

ದಾಮೋದರ ಪಾಟಾಳಿ ಯವರಿಗೆ ‘ ಕರ್ನಾಟಕ ಸೇವಾ ರತ್ನ ಪ್ರಶಸ್ತಿ’202

ಹಿಂದೂ ಧಾರ್ಮಿಕ ಸೇವಾ ಸಮಿತಿ ಬಿ.ಸಿ.ರೋಡು ಇದರ ಅಧ್ಯಕ್ಷರಾಗಿ ಸತೀಶ್ ಭಂಡಾರಿ ಕುಳತ್ತಬೆಟ್ಟು ಅವರ ತಂಡ ಮತ್ತೆ ಮುಂದಿನ ಅವಧಿಗೆ ಸರ್ವಾನುಮತದಿಂದ ಪುನರಾಯ್ಕೆ

ದೂರದರ್ಶನ ಕಲಾವಿದೆಯಾಗಿ ಅಯನಾ. ವಿ. ರಮಣ್ ಆಯ್ಕೆ

ರಾ.ಶಿರೂರು ಅವರಿಗೆ ಶ್ರೀ ಸಿದ್ದರಾಮೇಶ್ವರ ಪ್ರಶಸ್ತಿ ಗೌರವ: ಡಾ. ರವೀಶ್

ಪುತ್ತೂರು ತಾಲ್ಲೂಕು ಬನ್ನೂರು ಕರ್ಮಲದಲ್ಲಿ ನಿರಾಶ್ರಿತ ಗೋವುಗಳೆರಡಕ್ಕೆ ತಾತ್ಕಾಲಿಕ ನೆಲೆ ಕಲ್ಪಿಸಿದ ವಿಹಿಂಪ, ಬಿಜೆಪಿ ನಾಯಕರು

ಬಂಟ್ವಾಳ: ಪಾಕೃತಿಕ ವಿಕೋಪ; ಲಕ್ಷಾಂತರ ರೂ. ನಷ್ಟ

ಮದ್ಯದ ಅಂಗಡಿ ಸ್ಥಾಪನೆಗೆ ವಿರೋಧ : ಡಿಸಿ ಕಚೇರಿ ಎದುರು ಕಲ್ಯಾಡಿ ಗ್ರಾಂ.ಪ ವ್ಯಾಪ್ತಿಯ ಗ್ರಾಮಸ್ಥರಿಂದ ಪ್ರತಿಭಟನೆ

error: Content is protected !!