ಜನ ಮನದ ನಾಡಿ ಮಿಡಿತ

ಸುದ್ದಿಗಳು

ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್

 ಜಿಮ್; ವೋಲ್ವೊದಿಂದ 1,400 ಕೋಟಿ ರೂ. ಹೂಡಿಕೆ, ಹೊಸಕೋಟೆ ಘಟಕ ವಿಸ್ತರಣೆ; ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಒಡಂಬಡಿಕೆಗೆ ಅಂಕಿತ

ಶರವು ಮಹಾಗಣಪತಿ ದೇವಸ್ಥಾನದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಹೊರೆಕಾಣಿಕೆ ಸಂಗ್ರಹಣಾ ಕಚೇರಿಯ ಉದ್ಘಾಟನಾ ಕಾರ್ಯಕ್ರಮ

ಯೋನೆಕ್ಸ್ ಸನ್‌ರೈಸಸ್ ಕರ್ನಾಟಕ ಸ್ಟೇಟ್ ಮಾಸ್ಟರ್ಸ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್; ಮಹಿಳೆಯರ ಡಬಲ್ಸ್ ನಲ್ಲಿ ಶಾಲಿನಿ ರಾಜೇಶ್ ಶೆಟ್ಟಿ ಮತ್ತು ಬಾನು‌ ಎಸ್. ವಿನ್ನರ್ಸ್

ಪುತ್ತೂರು ತಾಲ್ಲೂಕು ಬೆದ್ರಾಳ ಎಂಬಲ್ಲಿ ನೇಣು ಬಿಗಿದು ಅತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು-ಪ್ರಕರಣ ದಾಖಲು.

8ನೇ ವರ್ಷದ ಬಾಂಧವ್ಯ ಟ್ರೋಫಿ: ಇಂಜಿನಿಯರ್ಸ್ ಚಾಂಪಿಯನ್, ಪಿಇಟಿ ರನ್ನರ್ಸ್

ಬಂಟ್ವಾಳ; ಹಣವನ್ನು ಪಣವಾಗಿಟ್ಟು ಉಲಾಯಿ- ಪಿದಾಯಿ ಜುಗಾರಿ ಆಟ; ಆರೋಪಿಗಳ ಬಂಧನ..!!

ರಾಮಲ್ ಕಟ್ಟೆ ಎಂಬಲ್ಲಿ ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿ..!!! ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಬೆಂಗಳೂರು ಕಡೆಯಿಂದ ಮಂಗಳೂರಿಗೆ ಮಾರ್ಬಲ್ ಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾಗಿದೆ. ‌‌ಲಾರಿ ಚಾಲಕ ಮಾತ್ರ ಇದರೊಳಗೆ ಇದ್ದು ಆತ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ ಎಂದು ಹೇಳಲಾಗಿದೆ. ‌ಆದರೆ ಮಾರ್ಬಲ್ ಗಳು ಮಾತ್ರ ರಸ್ತೆ ಗೆ ಬಿದ್ದು ಅಪಾರ ನಷ್ಟ ಉಂಟಾಗಿದೆ. ಈ ಬಗ್ಗೆ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.

ಮಕ್ಕಳ ಶೈಕ್ಷಣಿಕ ಅಭಿವೃದ್ದಿ ಬಗ್ಗೆ ಪೋಷಕರಿಗೆ ಇರುವಷ್ಟೇ ಜವಬ್ದಾರಿ ಶಿಕ್ಷಕರಿಗೂ ಇರುತ್ತದೆ ಗ್ರಾ.ಪಂ‌ ಅಧ್ಯಕ್ಷೆ ಗೀತಾ ಸುರೇಶ್

error: Content is protected !!